ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.
ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.
ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…