ಸುದ್ದಿಗಳು

ಸುಳ್ಯ ತಾಲೂಕು ಸಅದೀಸ್ ಸಂಗಮ ಹಾಗು ಸಅದಿಯ್ಯ ಸಮ್ಮೇಳನ ಪ್ರಚಾರ ಪೂರ್ವಭಾವಿ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.

Advertisement
Advertisement

ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.

ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

1 hour ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

9 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

15 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago