Advertisement
ಸುದ್ದಿಗಳು

ಸುಳ್ಯ ತಾಲೂಕು ಸಅದೀಸ್ ಸಂಗಮ ಹಾಗು ಸಅದಿಯ್ಯ ಸಮ್ಮೇಳನ ಪ್ರಚಾರ ಪೂರ್ವಭಾವಿ ಸಭೆ

Share

ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.

ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.

ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

11 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

13 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

18 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

20 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago