ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.
ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.
ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…