ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.
ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.
ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…