Advertisement
ಸುದ್ದಿಗಳು

ಸುಳ್ಯ ತಾಲೂಕು ಸಅದೀಸ್ ಸಂಗಮ ಹಾಗು ಸಅದಿಯ್ಯ ಸಮ್ಮೇಳನ ಪ್ರಚಾರ ಪೂರ್ವಭಾವಿ ಸಭೆ

Share

ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.

Advertisement

ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.

ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

5 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

5 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

21 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

22 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

22 hours ago