Advertisement
ಸುದ್ದಿಗಳು

ಸುಳ್ಯ ತಾಲೂಕು ಸಅದೀಸ್ ಸಂಗಮ ಹಾಗು ಸಅದಿಯ್ಯ ಸಮ್ಮೇಳನ ಪ್ರಚಾರ ಪೂರ್ವಭಾವಿ ಸಭೆ

Share

ಸುಳ್ಯ: ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾಸಮುಚ್ಚಯ ಜಾಮಿಯ್ಯ ಸಅದಿಯ್ಯ ಅರಬಿಯ್ಯ, ದೇಳಿ, ಕಾಸರಗೋಡು ಇದರ ಸುವರ್ಣ ಮಹೋತ್ಸವದ ಪ್ರಚಾರ ಪೂರ್ವಭಾವಿ ಸಭೆ ಹಾಗು ಸುಳ್ಯ ತಾಲೂಕು ಸಅದೀಸ್ ಸಂಗಮವು, ತಾಲೂಕು ಸಅದೀಸ್ ಅಧ್ಯಕ್ಷರಾದ ಯು.ಎಸ್. ಕುಞ್ಞಿಕ್ಕೋಯ ತಙಳ್ ಸಅದಿ ಯವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು.

Advertisement
Advertisement

ಸಮಾರಂಭವನ್ನು ಸಯ್ಯಿದ್ ತ್ವಾಹಿರ್ ತಙಳ್ ಸಅದಿ ಉದ್ಘಾಟಿಸಿದರು. ಅಬ್ದುಲ್ಲಾಹಿ ಸಅದಿ ಅಜ್ಜಾವರ ವಿಷಯ ಮಂಡಿಸಿ ಮಾತನಾಡಿದರು. ಸಅದಿಯ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಾಲೂಕಿನಾದ್ಯಂತ ಸಮ್ಮೇಳನ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.

Advertisement

ಚರ್ಚೆಯಲ್ಲಿ ಸಅದೀಸ್ ನಾಯಕರಾದ ಜಿ.ಎಸ್.ಅಬ್ದುಲ್ ಕಾದರ್ ಸಅದಿ ಅಜ್ಜಾವರ, ಹನೀಫ್ ಸಅದಿ ಪಂಜಿಕ್ಕಲ್, ಅಬ್ದುರ್ರಹ್ಮಾನ್ ಸಅದಿ ಕನಕಮಜಲು, ನೌಫಲ್ ಸಅದಿ ಜಾಲ್ಸೂರ್, ಸಿದ್ದೀಖ್ ಸಅದಿ ಎಣ್ಮೂರ್, ಉಬೈದ್ ಸಅದಿ ಅಡ್ಕಾರ್, ಹಸನ್ ಸಅದಿ ಪೈಂಬೆಚ್ಚಾಲು, ಇರ್ಷಾದ್ ಸ ಅದಿ ಎಣ್ಮೂರ್, ಸಿರಾಜ್ ಸಅದಿ ಅಲೆಕ್ಕಾಡಿ ಮೊದಲಾದವರು ಭಾಗವಹಿಸಿದರು. ಅಬ್ದುಲ್ಲಾಹಿ ಸಅದಿ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

1 day ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

1 day ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

1 day ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

1 day ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

2 days ago