ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳವಾರ ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಉದ್ಘಾಟನೆಗೊಂಡು ಕಾರ್ಯಕ್ರಮ ನಡೆಯುತ್ತಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಿದ್ದು ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ ನೆರವೇರಿಸಿದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್, ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸಿದ್ದಾರೆ.
ಸಂಘದ ಖಜಾಂಜಿ ಮಹೇಶ್ ಸಾಲ್ತಾಡಿ ಸ್ವಾಗತಿಸಿ ಸಂಘದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಪ್ರಸ್ತಾವನೆಗೈದರು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…