ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳವಾರ ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಉದ್ಘಾಟನೆಗೊಂಡು ಕಾರ್ಯಕ್ರಮ ನಡೆಯುತ್ತಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಿದ್ದು ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ ನೆರವೇರಿಸಿದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್, ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸಿದ್ದಾರೆ.
ಸಂಘದ ಖಜಾಂಜಿ ಮಹೇಶ್ ಸಾಲ್ತಾಡಿ ಸ್ವಾಗತಿಸಿ ಸಂಘದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಪ್ರಸ್ತಾವನೆಗೈದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…