ಸುಳ್ಯ ತಾಲೂಕು ಸಾಹಿತಿಗಳ ಮಾಹಿತಿ ಕೋಶ ರಚನೆ

September 17, 2019
12:28 PM

ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.

Advertisement

ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.

ವಿಳಾಸ :

ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group