ಸಾಹಿತ್ಯ

ಸುಳ್ಯ ತಾಲೂಕು ಸಾಹಿತಿಗಳ ಮಾಹಿತಿ ಕೋಶ ರಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.

Advertisement
Advertisement

ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.

ವಿಳಾಸ :

ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

5 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

6 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

6 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

7 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

14 hours ago