ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.
ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.
ವಿಳಾಸ :
ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…