Advertisement
ಸಾಹಿತ್ಯ

ಸುಳ್ಯ ತಾಲೂಕು ಸಾಹಿತಿಗಳ ಮಾಹಿತಿ ಕೋಶ ರಚನೆ

Share

ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.

ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.

ವಿಳಾಸ :

ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

3 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

4 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

5 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

6 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

19 hours ago