ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.
ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.
ವಿಳಾಸ :
ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…