ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.
ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.
ವಿಳಾಸ :
ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…