ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.
ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.
ವಿಳಾಸ :
ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…