ಸುಳ್ಯ: ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅವಿಭಜಿತ ಸುಳ್ಯ ತಾಲೂಕಿನ ಸಾಹಿತಿಗಳ/ ಲೇಖಕರ ಮಾಹಿತಿ ಕೋಶವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಿದ್ದು ಈ ಕೆಳಗಿನ ಮಾಹಿತಿಗಳನ್ನು ನೀಡಲು ಕೋರಿದೆ.
ಮಾಹಿತಿಯು ಸಾಹಿತಿ/ ಲೇಖಕರ ಹೆಸರು, ಪೂರ್ಣ ವಿಳಾಸ, ಭಾವಚಿತ್ರ, ದೂರವಾಣಿ ಸಂಖ್ಯೆ, ಶೈಕ್ಷಣಿಕ ವಿವರ, ಕೃ ತಿಗಳ ಹೆಸರುಗಳು ,ಪ್ರಶಸ್ತಿಗಳು, ಸಾಹಿತ್ಯ ಸಂಘಟನೆ ಮತ್ತು ಸಾಮಾಜಿಕ ಸೇವೆಗಳ ವಿವರಗಳನ್ನು ಒಳಗೊಂಡಿರಬೇಕು. ಮಾಹಿತಿ ಕಳುಹಿಸುವವರು ಕನಿಷ್ಟ ಒಂದು ಪುಸ್ತಕ ವಾದರೂ ರಚಿಸಿರಬೇಕು. ಮೃತ ಪಟ್ಟ ಸಾಹಿತಿಗಳಿದ್ದರೆ ಅವರ ಮನೆಯವರು ಹಾಗೂ ಬಂಧುಗಳು ಮಾಹಿತಿ ಕಳುಹಿಸಬಹುದಾಗಿದೆ .ಯಾವುದೇ ಭಾಷೆಯಲ್ಲಿ ಕೃತಿ ರಚನೆ ಮಾಡಿರಬಹುದು. ಮೇಲಿನ ಮಾಹಿತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅ.10 ರ ಒಳಗಾಗಿ ಕಳುಹಿಸಲು ಕೋರಲಾಗಿದೆ.
ವಿಳಾಸ :
ಅಧ್ಯಕ್ಷರು,
ಸುವಿಚಾರ ಸಾಹಿತ್ಯವೇದಿಕೆ
ಕೇರಾಫ್ ಶ್ರೀದೇವಿ ಪುಸ್ತಕ ಮಳಿಗೆ
ರಥಬೀದಿ ಸುಳ್ಯ ದಕ 574239.
Email id: chandruperal@gmail.com
ಸಂಪರ್ಕ ಸಂಖ್ಯೆ: 9448889005.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…