ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲಿಮಲೆ ಸಜ್ಜಾಗುತ್ತಿದೆ. ಸಕಲ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಡೆಯುತ್ತಿದ್ದು ಜ.19 ರಂದು ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ಸಮ್ಮೇಳನ ಮೇಳೈಸಲಿದೆ. ಈಗಾಗಲೇ ವಿವಿಧ ಪ್ರಚಾರ ಹಂತಗಳು ನಡೆದಿದ್ದು. ಇದೀಗ ಅಲಂಕಾರುಗಳು, ಸ್ವಚ್ಛತೆ ಸೇರಿದಂತೆ ವಿವಿಧ ವ್ಯವಸ್ಥೆ ನಡೆಯುತ್ತಿದೆ.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490