ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲಿಮಲೆ ಸಜ್ಜಾಗುತ್ತಿದೆ. ಸಕಲ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಡೆಯುತ್ತಿದ್ದು ಜ.19 ರಂದು ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ಸಮ್ಮೇಳನ ಮೇಳೈಸಲಿದೆ. ಈಗಾಗಲೇ ವಿವಿಧ ಪ್ರಚಾರ ಹಂತಗಳು ನಡೆದಿದ್ದು. ಇದೀಗ ಅಲಂಕಾರುಗಳು, ಸ್ವಚ್ಛತೆ ಸೇರಿದಂತೆ ವಿವಿಧ ವ್ಯವಸ್ಥೆ ನಡೆಯುತ್ತಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…