ಸುಳ್ಯ: ಎಲಿಮಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಸಾಹಿತಿ ಕೃ.ಶಾ.ಮರ್ಕಂಜ ಅವರಿಗೆ ಸಾಹಿತ್ಯ ಪರಿಷತ್ ಮತ್ತು ಸ್ವಾಗತ ಸಮಿತಿ ವತಿಯಿಂದ ಆಹ್ವಾನ ನೀಡಲಾಯಿತು.
ಅವರ ಮನೆಗೆ ತೆರಳಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ನಿಕಟ ಪೂರ್ವ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ, ಪ್ರಧಾನ ಕಾರ್ಯರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಸ್ವಾಗತ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ , ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ ಅವರುಗಳು ಆಹ್ವಾನ ನೀಡಿ ಸಮ್ಮೇಳನ ಯಶಸ್ವಿಗೊಳಿಸುವಂತೆ ವಿನಂತಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…