ಸುಳ್ಯ: ಎಲಿಮಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಸಾಹಿತಿ ಕೃ.ಶಾ.ಮರ್ಕಂಜ ಅವರಿಗೆ ಸಾಹಿತ್ಯ ಪರಿಷತ್ ಮತ್ತು ಸ್ವಾಗತ ಸಮಿತಿ ವತಿಯಿಂದ ಆಹ್ವಾನ ನೀಡಲಾಯಿತು.
ಅವರ ಮನೆಗೆ ತೆರಳಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ನಿಕಟ ಪೂರ್ವ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ, ಪ್ರಧಾನ ಕಾರ್ಯರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಸ್ವಾಗತ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ , ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ ಅವರುಗಳು ಆಹ್ವಾನ ನೀಡಿ ಸಮ್ಮೇಳನ ಯಶಸ್ವಿಗೊಳಿಸುವಂತೆ ವಿನಂತಿಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…