Advertisement
ನಮ್ಮೂರ ಸುದ್ದಿ

ಸುಳ್ಯ ದಲ್ಲಿ ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ

Share

ಸುಳ್ಯ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 10 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ದಲ್ಲಿ ಪಕ್ಷದ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

Advertisement
Advertisement

ಪಕ್ಷದ ವಿಧಾನಸಭಾ ಕಾರ್ಯದರ್ಶಿ ಮುಸ್ತಫಾ. ಎಂ.ಕೆ. ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಸ್ಡಿಪಿಐ ಸುಳ್ಯ ನಗರಾದ್ಯಕ್ಷ ಅಬ್ದುಲ್ ಕಲಾಂ ರವರು ಸಂಸ್ಥಾಪನಾ ದಿನದ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ನಗರ ಸಮಿತಿ ಸದಸ್ಯರಾದ ಮುಸ್ತಫಾ ಚೆಂಗಳ,ಅತಾವುಲ್ಲಾ ಸುಳ್ಯ, ಪಿಎಫ್ಐ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮೀರಝ್ ಸುಳ್ಯ, ಸುಳ್ಯ ಡಿವಿಷನ್ ಕಾರ್ಯದರ್ಶಿ ಸಮದ್ ಅಡ್ಕಾರ್ ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸಿಹಿತಿಂಡಿ ವಿತರಿಸಲಾಯಿತು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ಷಯ ತೃತೀಯ : ಅನಂತ ಶುಭವನ್ನು ತರುವ ಹಬ್ಬ : ಚಿನ್ನ ಖರೀದಿಸುವುದೊಂದೆ ಅಕ್ಷಯ ತೃತೀಯ ಅಲ್ಲ

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ತಾರೀಕು 10/05/2024, ಶುಕ್ರವಾರ, ಈ ದಿನದಂದು…

5 hours ago

ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

5 hours ago

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…

6 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೃರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…

6 hours ago

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

8 hours ago