ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…