ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…