ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…