ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ವಾರ್ಡ್ ಸಂಖ್ಯೆ 1ರಿಂ-10 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಚುನಾವಣಾಧಿಕಾರಿ ಮತ್ತು ಐವರ್ನಾಡು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕೊಯಿಂಗಾಜೆ ಸೆಕ್ಟರ್ ಅಧಿಕಾರಿಯಾಗಿದ್ದಾರೆ. ವಾರ್ಡ್ ಸಂಖ್ಯೆ 11ರಿಂದ 20ರವರೆಗೆ ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಚುನಾವಣಾಧಿಕಾರಿ ಮತ್ತು ಕೊಲ್ಲಮೊಗ್ರ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರವಿಚಂದ್ರ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ. ಮಹಾಬಲ ಕುಳ ಸೆಕ್ಟರ್ ಅಧಿಕಾರಿಯಾಗಿದ್ದಾರೆ. ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ಮಧುಕುಮಾರ್ ನೀತಿ ಸಂಹಿತೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…