ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ವಾರ್ಡ್ ಸಂಖ್ಯೆ 1ರಿಂ-10 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಚುನಾವಣಾಧಿಕಾರಿ ಮತ್ತು ಐವರ್ನಾಡು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕೊಯಿಂಗಾಜೆ ಸೆಕ್ಟರ್ ಅಧಿಕಾರಿಯಾಗಿದ್ದಾರೆ. ವಾರ್ಡ್ ಸಂಖ್ಯೆ 11ರಿಂದ 20ರವರೆಗೆ ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಚುನಾವಣಾಧಿಕಾರಿ ಮತ್ತು ಕೊಲ್ಲಮೊಗ್ರ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರವಿಚಂದ್ರ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ. ಮಹಾಬಲ ಕುಳ ಸೆಕ್ಟರ್ ಅಧಿಕಾರಿಯಾಗಿದ್ದಾರೆ. ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ಮಧುಕುಮಾರ್ ನೀತಿ ಸಂಹಿತೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…