Advertisement
ನಮ್ಮೂರ ಸುದ್ದಿ

ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

Share

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

Advertisement
Advertisement
Advertisement
Advertisement
Advertisement

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

Advertisement

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

7 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

13 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

14 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

16 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago