Advertisement
ನಮ್ಮೂರ ಸುದ್ದಿ

ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

Share

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

Advertisement

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

20 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

23 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

24 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago