ಸುಳ್ಯ ನ.ಪಂ.ಚುನಾವಣೆ ಕಾವೇರುತ್ತಿದ್ದಂತೆ ಲೋಕ ಫಲಿತಾಂಶದ ಕುತೂಹಲ…!

May 22, 2019
10:10 PM

ಸುಳ್ಯ‌: ಲೋಕಸಭಾ ಸಭಾ ಚುನಾವಣೆಯ ಬಿಸಿ ತಣ್ಣಗಾಗುತ್ತಿದ್ದಂತೆ ಸುಳ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಕಾವು ಆರಂಭಗೊಂಡಿತ್ತು. ಇದೀಗ ನಗರ ಪಂಚಾ ಯತ್ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದಂತೆ  ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲ ಹೆಚ್ಚಿದೆ.

Advertisement

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತು. ಸುಳ್ಯ ನಗರ ಪಂಚಾಯತ್ ಚುನಾವಣಾ ರಂಗದಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೇ ನೇರ ಎದುರಾಳಿಗಳು. ಆದುದರಿಂದ ನ.ಪಂ.ಚುನಾವಣೆಯ ಬಿಝಿಯ ಮಧ್ಯೆಯೂ ಲೋಕಸಭಾ ಫಲಿತಾಂಶದ ಮೇಲೆ ಎರಡೂ ಪಕ್ಷಗಳು ಕಣ್ಣಿಟ್ಟಿದೆ. ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷಕ್ಕೆ ನ.ಪಂ.ಚುನಾವಣಾ ಪ್ರಚಾರಕ್ಕೆ ಟಾನಿಕ್ ಸಿಕ್ಕಿದಂತಾದರೆ, ಸೋಲುವ ಪಕ್ಷಗಳಿಗೆ ಇನ್ನಷ್ಟು ಜಾಗೃತರಾಗುವ ಮತ್ತು ಪ್ರಚಾರ ತಂತ್ರವನ್ನು ಬದಲಿಸಿ ಕಣದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿದಂತಾಗುತ್ತದೆ. ಹೀಗೆ ಲೋಕ ಫಲಿತಾಂಶ ಸ್ಥಳೀಯ ಸಂಸ್ಥೆ ಚುನಾವಾಣಾ ಪ್ರಚಾರದಲ್ಲಿಯೂ ಪ್ರತಿಫಲಿಸಲಿದೆಯೇ ಎಂಬ ಕುತೂಹಲ ಮೂಡಿದೆ. ನಗರದಲ್ಲಿ ಎಷ್ಟು ಲೀಡ್ ಸಿಕ್ಕಿದೆ ಎನ್ನುವುದು  ಸ್ಥಳೀಯ ಸಂಸ್ಥೆಯ ಚುನಾವಣೆಗೆ ದಿಕ್ಸೂಚಿಯಾಗದೇ ಇದ್ದರೂ ಕೊಂಚ ಪ್ರಭಾವ, ಪರಿಣಾಮವಾಗಬಹುದು ಎಂದು ವಿಶ್ಲೇಷಿಸಲಾಗಿದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group