Advertisement
ಸುದ್ದಿಗಳು

ಸುಳ್ಯ ನ.ಪಂ.ಚುನಾವಣೆ: ಪ್ರಥಮ ದಿನ ನಾಮಪತ್ರ ಸಲ್ಲಿಕೆ ಇಲ್ಲ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಆರಂಭಗೊಂಡಿದೆ. ಸುಳ್ಯ ನಗರ ಪಂಚಾಯತ್ ನಲ್ಲಿ ಚುನಾವಣಾಧಿಕಾರಿಗಳ ಕಚೇರಿ ತೆರೆಯಲಾಗಿದೆ. ಬುಧವಾರ ನಾಮಪತ್ರ ಸಲ್ಲಿಸಲು ಹಲವು ಮಂದಿ ಅರ್ಜಿಗಳನ್ನು ಪಡೆದು ಕೊಂಡು ಹೋಗುತ್ತಿದ್ದರು. ಪ್ರಥಮ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

Advertisement
Advertisement

ಏನೇನು ದಾಖಲೆ ಬೇಕು:

Advertisement

ನಾಮ ಪತ್ರ ಸಲ್ಲಿಸುವ ಅಭ್ಯರ್ಥಿಗಳು ಈ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ನಾಮಪತ್ರ -1 ಪ್ರತಿ, ಘೋಷಣಾ ಪತ್ರ -2 ಮೂಲಪ್ರತಿ, ಒಂದು ಜೆರಾಕ್ಸ್ ಪ್ರತಿ(ರೂ.20 ಸ್ಟಾಂಪ್ ಪೇಪರ್ ನಲ್ಲಿ), ಮೀಸಲು ಕ್ಷೇತ್ರವಾದರೆ ಜಾತಿ ಪ್ರಮಾಣ ಪತ್ರ, 3 ಭಾವಚಿತ್ರಗಳು, ಮಾದರಿ ಸಹಿ ಇರುವ ಪ್ರ‌ಮಾಣಪತ್ರ, ಪಕ್ಷದಿಂದ ಸ್ಪರ್ಧಿಸುವುದಾದರೆ ‘ಬಿ’ ಫಾರ್ಮ್, ಪಕ್ಷೇತರನಾಗಿ ಸ್ಪರ್ಧಿಸುವುದಾದರೆ ‘ಸಿ’ಫಾರ್ಮ್ ಸಲ್ಲಿಸಬೇಕು. ಠೇವಣಿ ಸಾಮಾನ್ಯ ಕ್ಷೇತ್ರಕ್ಕೆ ರೂ.1000, ಹಿಂದುಳಿದ ವರ್ಗ, ಅನುಸೂಚಿತ ಜಾತಿ, ಅನುಸೂಚಿತ ಪಂಗಡ,ಮಹಿಳೆ ಆದರೆ ರೂ.500 ಪಾವತಿಸಬೇಕು. ನಾಮಪತ್ರದಲ್ಲಿ ಮುದ್ರಿಸಬೇಕಾದ ಹೆಸರಿನ ವಿವರ ಪತ್ರ ಸಲ್ಲಿಸಬೇಕು.

ಆಯಾ ವಾರ್ಡಿನ ಸೂಚಕರು:

Advertisement

ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಯಾಗಿದ್ದಲ್ಲಿ ಒಬ್ಬರು ಸೂಚಕರು, ಪಕ್ಷೇತರ ಅಭ್ಯರ್ಥಿ ಯಾಗಿದ್ದಲ್ಲಿ ಮೂರು ಜನ ಸೂಚಕರು ಬೇಕು. ಅಭ್ಯರ್ಥಿಗೆ ಯಾವ ವಾರ್ಡಿನಲ್ಲಿ ಬೇಕಾದರೂ ಸ್ಪರ್ಧಿಸಬಹುದು ಆದರೆ ಸೂಚಕರು ಆಯಾ ವಾರ್ಡಿನವರೇ ಇರಬೇಕು.
ಪ್ರಮಾಣ ಪತ್ರವನ್ನು ಚುನಾವಣಾಧಿಕಾರಿಗಳಿಂದ ಪಡೆದು ಪ್ರಮಾಣಪತ್ರದ ಶುಲ್ಕ ನೀಡಿ ಬ್ಯಾಂಕ್ ಗಳಿಂದ ಪಡೆದ ದಸ್ತಾವೇಜು ಹಾಳೆಯಲ್ಲಿ ಪ್ರಮಾಣೀಕರಿಸಬೇಕು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

6 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

14 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

17 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago