ಸುಳ್ಯ: ನಗರ ಪಂಚಾಯತ್ ಚುನಾವಣಾ ಕಣ ರಂಗೇರುತ್ತಿದ್ದು ಆಮ್ ಆದ್ಮಿ ಪಾರ್ಟಿ ಈ ಬಾರಿಯ ಚನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. 20 ವಾರ್ಡ್ ಗಳ ಪೈಕಿ 5 AAP ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಬೋರುಗುಡ್ಡೆ ವಾರ್ಡ್ ನಲ್ಲಿ ರಶೀದ್ ಜಟ್ಟಿಪಳ್ಳ, ಬೀರಮಂಗಲ ವಾರ್ಡ್ ನಲ್ಲಿ ಡಿ.ಎಂ.ಶಾರೀಖ್, ಭಸ್ಮಡ್ಕ ವಾರ್ಡ್ ನಲ್ಲಿ ರಾಮಕೃಷ್ಣ ಬೀರಮಂಗಲ, ನಾವೂರು ವಾರ್ಡ್ ನಲ್ಲಿ ಖಲಂದರ್ ಶಾ, ಕೊಯಿಂಗೋಡಿ-ಕುದ್ಪಾಜೆ ವಾರ್ಡ್ ನಲ್ಲಿ ದೀಕ್ಷಿತ್ ಜಯನಗರ ಸಂಭಾವ್ಯ ಅಭ್ಯರ್ಥಿಗಳು.
ಉಳಿದ ವಾರ್ಡ್ ಗಳಲ್ಲಿ ಜನಪರ ಮತ್ತು ಭ್ರಷ್ಟಾಚಾರ ರಹೀತ ಆಡಳಿತದ ಧ್ಯೇಯದೊಂದಿಗೆ ಸ್ಪರ್ಧಿಸುವ ಪಕ್ಷೇತರ ಅಭ್ಯರ್ಥಿ ಗಳಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ ತಿಳಿಸಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…