ಸುಳ್ಯ: ನಗರ ಪಂಚಾಯತ್ ಚುನಾವಣಾ ಕಣ ರಂಗೇರುತ್ತಿದ್ದು ಆಮ್ ಆದ್ಮಿ ಪಾರ್ಟಿ ಈ ಬಾರಿಯ ಚನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. 20 ವಾರ್ಡ್ ಗಳ ಪೈಕಿ 5 AAP ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಬೋರುಗುಡ್ಡೆ ವಾರ್ಡ್ ನಲ್ಲಿ ರಶೀದ್ ಜಟ್ಟಿಪಳ್ಳ, ಬೀರಮಂಗಲ ವಾರ್ಡ್ ನಲ್ಲಿ ಡಿ.ಎಂ.ಶಾರೀಖ್, ಭಸ್ಮಡ್ಕ ವಾರ್ಡ್ ನಲ್ಲಿ ರಾಮಕೃಷ್ಣ ಬೀರಮಂಗಲ, ನಾವೂರು ವಾರ್ಡ್ ನಲ್ಲಿ ಖಲಂದರ್ ಶಾ, ಕೊಯಿಂಗೋಡಿ-ಕುದ್ಪಾಜೆ ವಾರ್ಡ್ ನಲ್ಲಿ ದೀಕ್ಷಿತ್ ಜಯನಗರ ಸಂಭಾವ್ಯ ಅಭ್ಯರ್ಥಿಗಳು.
ಉಳಿದ ವಾರ್ಡ್ ಗಳಲ್ಲಿ ಜನಪರ ಮತ್ತು ಭ್ರಷ್ಟಾಚಾರ ರಹೀತ ಆಡಳಿತದ ಧ್ಯೇಯದೊಂದಿಗೆ ಸ್ಪರ್ಧಿಸುವ ಪಕ್ಷೇತರ ಅಭ್ಯರ್ಥಿ ಗಳಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ ತಿಳಿಸಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…