ಸುಳ್ಯ: ನಗರ ಪಂಚಾಯತ್ ಚುನಾವಣಾ ಕಣ ರಂಗೇರುತ್ತಿದ್ದು ಆಮ್ ಆದ್ಮಿ ಪಾರ್ಟಿ ಈ ಬಾರಿಯ ಚನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. 20 ವಾರ್ಡ್ ಗಳ ಪೈಕಿ 5 AAP ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಬೋರುಗುಡ್ಡೆ ವಾರ್ಡ್ ನಲ್ಲಿ ರಶೀದ್ ಜಟ್ಟಿಪಳ್ಳ, ಬೀರಮಂಗಲ ವಾರ್ಡ್ ನಲ್ಲಿ ಡಿ.ಎಂ.ಶಾರೀಖ್, ಭಸ್ಮಡ್ಕ ವಾರ್ಡ್ ನಲ್ಲಿ ರಾಮಕೃಷ್ಣ ಬೀರಮಂಗಲ, ನಾವೂರು ವಾರ್ಡ್ ನಲ್ಲಿ ಖಲಂದರ್ ಶಾ, ಕೊಯಿಂಗೋಡಿ-ಕುದ್ಪಾಜೆ ವಾರ್ಡ್ ನಲ್ಲಿ ದೀಕ್ಷಿತ್ ಜಯನಗರ ಸಂಭಾವ್ಯ ಅಭ್ಯರ್ಥಿಗಳು.
ಉಳಿದ ವಾರ್ಡ್ ಗಳಲ್ಲಿ ಜನಪರ ಮತ್ತು ಭ್ರಷ್ಟಾಚಾರ ರಹೀತ ಆಡಳಿತದ ಧ್ಯೇಯದೊಂದಿಗೆ ಸ್ಪರ್ಧಿಸುವ ಪಕ್ಷೇತರ ಅಭ್ಯರ್ಥಿ ಗಳಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…