ಸುಳ್ಯ: ನಗರ ಪಂಚಾಯತ್ ಚುನಾವಣಾ ಕಣ ರಂಗೇರುತ್ತಿದ್ದು ಆಮ್ ಆದ್ಮಿ ಪಾರ್ಟಿ ಈ ಬಾರಿಯ ಚನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. 20 ವಾರ್ಡ್ ಗಳ ಪೈಕಿ 5 AAP ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಬೋರುಗುಡ್ಡೆ ವಾರ್ಡ್ ನಲ್ಲಿ ರಶೀದ್ ಜಟ್ಟಿಪಳ್ಳ, ಬೀರಮಂಗಲ ವಾರ್ಡ್ ನಲ್ಲಿ ಡಿ.ಎಂ.ಶಾರೀಖ್, ಭಸ್ಮಡ್ಕ ವಾರ್ಡ್ ನಲ್ಲಿ ರಾಮಕೃಷ್ಣ ಬೀರಮಂಗಲ, ನಾವೂರು ವಾರ್ಡ್ ನಲ್ಲಿ ಖಲಂದರ್ ಶಾ, ಕೊಯಿಂಗೋಡಿ-ಕುದ್ಪಾಜೆ ವಾರ್ಡ್ ನಲ್ಲಿ ದೀಕ್ಷಿತ್ ಜಯನಗರ ಸಂಭಾವ್ಯ ಅಭ್ಯರ್ಥಿಗಳು.
ಉಳಿದ ವಾರ್ಡ್ ಗಳಲ್ಲಿ ಜನಪರ ಮತ್ತು ಭ್ರಷ್ಟಾಚಾರ ರಹೀತ ಆಡಳಿತದ ಧ್ಯೇಯದೊಂದಿಗೆ ಸ್ಪರ್ಧಿಸುವ ಪಕ್ಷೇತರ ಅಭ್ಯರ್ಥಿ ಗಳಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…