Advertisement
Political mirror

ಸುಳ್ಯ ನ ಪಂ ಫಲಿತಾಂಶ : ಗೆಲುವು ಸಾಧಿಸಿದ ಪ್ರಮುಖರು

Share

ಸುಳ್ಯ:  ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಪ್ರಮುಖರು ಗೆಲುವು ಸಾಧಿಸಿದ್ದಾರೆ. ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕೇರಿ, ನ.ಪಂ.ಮಾಜಿ ಸದಸ್ಯರಾದ ಕೆ.ಎಸ್.ಉಮ್ಮರ್, ಸರೋಜಿನಿ ಪೆಲ್ತಡ್ಕ, ಮಾಜಿ ನಾಮನಿರ್ದೇಶಿತ ಸದಸ್ಯೆ ಶಶಿಕಲಾ ಎ., ನಿವೃತ್ತ ಶಿಕ್ಷಕ ಬುದ್ಧ ನಾಯ್ಕ ಆಯ್ಕೆಯಾದ ಪ್ರಮುಖರು.

 

ಪರಾಜಿತರಾದ ಪ್ರಮುಖರು:

ನ.ಪಂ.ಚುನಾವಣೆಯಲ್ಲಿ ಪರಾಜಿತರ ಪಟ್ಟಿಯಲ್ಲಿಯೂ ಪ್ರಮುಖರು ಸೇರಿಕೊಂಡಿದ್ದಾರೆ. ಮಾಜಿ ಸದಸ್ಯರಾದ ಕೆ.ಎಂ.ಮುಸ್ತಫಾ, ಕೆ.ಗೋಕುಲ್ ದಾಸ್, ಪ್ರೇಮ ಟೀಚರ್, ಶ್ರೀಲತಾ ಪ್ರಸನ್ನ, ಜೂಲಿಯಾ ಕ್ತಾಸ್ತಾ,, ಬಿಜೆಪಿ ನಗರ ಶಕ್ತಿ ಕೇಂದ್ರದ ಕಾರ್ಯದರ್ಶಿ ಹರೀಶ್ ಬೂಡುಪನ್ನೆ, ಬೂಡು ರಾಧಾಕೃಷ್ಣ ರೈ, ಅಬ್ದುಲ್ ಕಲಾಂ, ಆರ್.ಕೆ.ಮಹಮ್ಮದ್, ಪರಾಭವಗೊಂಡರು.

ಆರನೇ ಬಾರಿಯ ಸ್ಫರ್ಧೆಯಲ್ಲಿ  ಕೆ.ಎಂ. ಮುಸ್ತಫಾ ಗೆ ಸೋಲು:

ಆರನೇ ಬಾರಿ ಸ್ಪರ್ಧೆ ನಡೆಸಿದ ಕೆ.ಎಂ.ಮುಸ್ತಫಾ ಈ ಬಾರಿ 17ನೇ ವಾರ್ಡ್ ನಲ್ಲಿ ಪರಾಜಿತರಾಗಿದ್ದಾರೆ. ಕಳೆದ ಐದು ಬಾರಿ ಗೆದ್ದು ನಗರ ಪಂಚಾಯತ್ ಸದಸ್ಯರಾಗಿದ್ದ ಮುಸ್ತಫಾ ಆರನೇ ಸ್ಪರ್ಧೆಯಲ್ಲಿ ಎಡವಿದರು. ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ನಡೆದ ಚತುಷ್ಕೋನ ಸ್ಪರ್ಧೆಯಲ್ಲಿ ಮುಸ್ತಫಾ 15  ಮತಗಳ ಅಂತರದಲ್ಲಿ ಎರಡನೇ ಸ್ಥಾನಿಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

7 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago