Advertisement
Political mirror

ಸುಳ್ಯ ನ ಪಂ ಫಲಿತಾಂಶ : ಗೆಲುವು ಸಾಧಿಸಿದ ಪ್ರಮುಖರು

Share

ಸುಳ್ಯ:  ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಪ್ರಮುಖರು ಗೆಲುವು ಸಾಧಿಸಿದ್ದಾರೆ. ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕೇರಿ, ನ.ಪಂ.ಮಾಜಿ ಸದಸ್ಯರಾದ ಕೆ.ಎಸ್.ಉಮ್ಮರ್, ಸರೋಜಿನಿ ಪೆಲ್ತಡ್ಕ, ಮಾಜಿ ನಾಮನಿರ್ದೇಶಿತ ಸದಸ್ಯೆ ಶಶಿಕಲಾ ಎ., ನಿವೃತ್ತ ಶಿಕ್ಷಕ ಬುದ್ಧ ನಾಯ್ಕ ಆಯ್ಕೆಯಾದ ಪ್ರಮುಖರು.

Advertisement

 

ಪರಾಜಿತರಾದ ಪ್ರಮುಖರು:

ನ.ಪಂ.ಚುನಾವಣೆಯಲ್ಲಿ ಪರಾಜಿತರ ಪಟ್ಟಿಯಲ್ಲಿಯೂ ಪ್ರಮುಖರು ಸೇರಿಕೊಂಡಿದ್ದಾರೆ. ಮಾಜಿ ಸದಸ್ಯರಾದ ಕೆ.ಎಂ.ಮುಸ್ತಫಾ, ಕೆ.ಗೋಕುಲ್ ದಾಸ್, ಪ್ರೇಮ ಟೀಚರ್, ಶ್ರೀಲತಾ ಪ್ರಸನ್ನ, ಜೂಲಿಯಾ ಕ್ತಾಸ್ತಾ,, ಬಿಜೆಪಿ ನಗರ ಶಕ್ತಿ ಕೇಂದ್ರದ ಕಾರ್ಯದರ್ಶಿ ಹರೀಶ್ ಬೂಡುಪನ್ನೆ, ಬೂಡು ರಾಧಾಕೃಷ್ಣ ರೈ, ಅಬ್ದುಲ್ ಕಲಾಂ, ಆರ್.ಕೆ.ಮಹಮ್ಮದ್, ಪರಾಭವಗೊಂಡರು.

ಆರನೇ ಬಾರಿಯ ಸ್ಫರ್ಧೆಯಲ್ಲಿ  ಕೆ.ಎಂ. ಮುಸ್ತಫಾ ಗೆ ಸೋಲು:

ಆರನೇ ಬಾರಿ ಸ್ಪರ್ಧೆ ನಡೆಸಿದ ಕೆ.ಎಂ.ಮುಸ್ತಫಾ ಈ ಬಾರಿ 17ನೇ ವಾರ್ಡ್ ನಲ್ಲಿ ಪರಾಜಿತರಾಗಿದ್ದಾರೆ. ಕಳೆದ ಐದು ಬಾರಿ ಗೆದ್ದು ನಗರ ಪಂಚಾಯತ್ ಸದಸ್ಯರಾಗಿದ್ದ ಮುಸ್ತಫಾ ಆರನೇ ಸ್ಪರ್ಧೆಯಲ್ಲಿ ಎಡವಿದರು. ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ನಡೆದ ಚತುಷ್ಕೋನ ಸ್ಪರ್ಧೆಯಲ್ಲಿ ಮುಸ್ತಫಾ 15  ಮತಗಳ ಅಂತರದಲ್ಲಿ ಎರಡನೇ ಸ್ಥಾನಿಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

11 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

15 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

15 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago