ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮತ್ತೆ ಕುಸಿದಿದೆ. ಕಳೆದ ಬಾರಿ 18 ಸ್ಥಾನಗಳಿದ್ದ ಸಂದರ್ಭದಲ್ಲಿ 5 ಸ್ಥಾನ ಪಡೆದಿದ್ದ ಕಾಂಗ್ರೆಸ್ ವಾರ್ಡ್ ಗಳ ಸಂಖ್ಯೆ 20 ಕ್ಕೆ ಏರಿದಾಗ ಕೇವಲ ನಾಲ್ಕು ಸ್ಥಾನಗಳಿಗೆ ತೃಪ್ತಿ ಪಡಬೇಕಾಗಿ ಬಂದಿದೆ.
ಆರು ಮಂದಿ ಮಾಜಿ ಸದಸ್ಯರು ಸ್ಪರ್ಧೆ ಮಾಡಿದಲ್ಲಿ ಒಬ್ಬರು ಮಾತ್ರ ಗೆದ್ದಿದ್ದಾರೆ. ಎಂ.ವೆಂಕಪ್ಪ ಗೌಡ 12ನೇ ವಾರ್ಡ್ ನಿಂದ ಗೆಲುವು ಸಾಧಿಸಿದ್ದರೆ ಸ್ಪರ್ಧಿಸಿದ ಮಾಜಿ ಸದಸ್ಯರಲ್ಲಿ ಕೆ.ಎಂ.ಮುಸ್ತಫಾ, ಪ್ರೇಮ ಟೀಚರ್, ಕೆ.ಗೋಕುಲ್ ದಾಸ್, ಜೂಲಿಯಾ ಕ್ರಾಸ್ತಾ, ಶ್ರೀಲತಾ ಪ್ರಸನ್ನ ಸೋಲು ಕಂಡಿದ್ದಾರೆ. 14 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿತ್ತು. ಇದರಲ್ಲಿ ಮೂರನೇ ವಾರ್ಡ್ ನಿಂದ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕೇರಿ, 6ನೇ ವಾರ್ಡ್ ನಿಂದ ಧೀರಾ ಕ್ರಾಸ್ತಾ, 15ನೇ ವಾರ್ಡ್ ನಿಂದ ಮಹಮ್ಮದ್ ಶರೀಫ್ ಕಂಠಿ ಗೆಲುವು ಸಾಧಿಸಿದ್ದಾರೆ. ಉಳಿದ 11ಮಂದಿ ಪರಾಭವಗೊಂಡರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…