Advertisement
ಸುದ್ದಿಗಳು

ಸುಳ್ಯ ನ ಪಂ ಸ್ಥಾನದಲ್ಲಿ ಕುಸಿದ ಕಾಂಗ್ರೆಸ್ ಪ್ರಾಬಲ್ಯ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮತ್ತೆ ಕುಸಿದಿದೆ. ಕಳೆದ ಬಾರಿ 18 ಸ್ಥಾನಗಳಿದ್ದ ಸಂದರ್ಭದಲ್ಲಿ 5 ಸ್ಥಾನ ಪಡೆದಿದ್ದ ಕಾಂಗ್ರೆಸ್ ವಾರ್ಡ್ ಗಳ ಸಂಖ್ಯೆ 20 ಕ್ಕೆ ಏರಿದಾಗ ಕೇವಲ ನಾಲ್ಕು ಸ್ಥಾನಗಳಿಗೆ ತೃಪ್ತಿ ಪಡಬೇಕಾಗಿ ಬಂದಿದೆ.

Advertisement
Advertisement

ಆರು ಮಂದಿ ಮಾಜಿ ಸದಸ್ಯರು ಸ್ಪರ್ಧೆ ಮಾಡಿದಲ್ಲಿ ಒಬ್ಬರು ಮಾತ್ರ ಗೆದ್ದಿದ್ದಾರೆ. ಎಂ.ವೆಂಕಪ್ಪ ಗೌಡ 12ನೇ ವಾರ್ಡ್ ನಿಂದ ಗೆಲುವು ಸಾಧಿಸಿದ್ದರೆ ಸ್ಪರ್ಧಿಸಿದ ಮಾಜಿ ಸದಸ್ಯರಲ್ಲಿ ಕೆ.ಎಂ.ಮುಸ್ತಫಾ, ಪ್ರೇಮ ಟೀಚರ್, ಕೆ.ಗೋಕುಲ್ ದಾಸ್, ಜೂಲಿಯಾ ಕ್ರಾಸ್ತಾ, ಶ್ರೀಲತಾ ಪ್ರಸನ್ನ ಸೋಲು ಕಂಡಿದ್ದಾರೆ. 14 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿತ್ತು. ಇದರಲ್ಲಿ ಮೂರನೇ ವಾರ್ಡ್ ನಿಂದ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕೇರಿ, 6ನೇ ವಾರ್ಡ್ ನಿಂದ ಧೀರಾ ಕ್ರಾಸ್ತಾ, 15ನೇ ವಾರ್ಡ್ ನಿಂದ ಮಹಮ್ಮದ್ ಶರೀಫ್ ಕಂಠಿ ಗೆಲುವು ಸಾಧಿಸಿದ್ದಾರೆ. ಉಳಿದ 11ಮಂದಿ ಪರಾಭವಗೊಂಡರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 mins ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

6 mins ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

10 mins ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

12 mins ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

19 mins ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

32 mins ago