Advertisement
ಸುದ್ದಿಗಳು

ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ವ್ಯವಸ್ಥಾಪಕ ಬಿ. ಬಾಲಕೃಷ್ಣರವರಿಗೆ ಬೀಳ್ಕೊಡುಗೆ

Share

ಸುಳ್ಯ: 41 ವರ್ಷಗಳಷ್ಟು ಕಾಲ ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಿ. ಬಾಲಕೃಷ್ಣರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ.ಎ. ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಬ್ಯಾಂಕಿನ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ ಬಾಲಕೃಷ್ಣ ಮತ್ತು ಕುಸುಮಾವತಿ ದಂಪತಿಗಳನ್ನು ಸನ್ಮಾನಿಸಿದರು. ಕೋಶಾಧಿಕಾರಿ ಬಿ.ಎಸ್.ವಿಶ್ವನಾಥ, ಮಾಜಿ ಅಧ್ಯಕ್ಷ ಪಿ.ಕೆ. ಉಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ದಿನೇಶ್ ಎಂ.ಎಸ್. ದಾಮೋದರ, ಚಂದ್ರಾವತಿ, ನಿವೃತ್ತ ವ್ಯವಸ್ಥಾಪಕ ಶೀನಪ್ಪ ಗೌಡ, ಪುತ್ತೂರು ಪಿ.ಎಲ್.ಡಿ. ಬ್ಯಾಂಕ್ ನಿವೃತ್ತ ಮ್ಯಾನೇಜರ್ ಯಶೋಧರ ಜೈನ್, ಬ್ಯಾಂಕಿನ ಮಾಜಿ ನಿರ್ದೇಶಕ ಶ್ರೀಪತಿ ಭಟ್ ಮಾತನಾಡಿದರು. ಅಶ್ವಿತ್ ಹೆಚ್ ಸನ್ಮಾನ ಪತ್ರ ವಾಚಿಸಿದರು.

ಲತಾ ಪ್ರಾರ್ಥಿಸಿ, ಕ್ಷೇತ್ರಾಧಿಕಾರಿ ಮತ್ತು ಪ್ರಭಾರ ವ್ಯವಸ್ಥಾಪಕರಾದ ಕೆ.ಸಿ. ಧನರಾಜ್ ಸ್ವಾಗತಿಸಿದರು. ಸಿಬ್ಬಂದಿ ಲೋಹಿತ್ ಮಾವಿನಗೊಡ್ಲು ಕಾರ್ಯಕ್ರಮ ನಿರೂಪಿಸಿ, ಬ್ಯಾಂಕಿನ ಉಪಾಧ್ಯಕ್ಷ ಪಿ.ವೇಣುಗೋಪಾಲ ವಂದಿಸಿದರು. ಬ್ಯಾಂಕಿನ ಸಿಬ್ಬಂದಿ ವರ್ಗದವರು, ನಿರ್ದೇಶಕರು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

4 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

7 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

7 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

21 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

22 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

23 hours ago