ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.
ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…