ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.
ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…