Advertisement
ಸುದ್ದಿಗಳು

ಸುಳ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

Share

ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.

Advertisement

 

ವೃತ್ತ ನಿರೀಕ್ಷಕ ಆರ್‌.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ‌.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್‌.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

21 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

21 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago