ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.
ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…