ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.
ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…