ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.
ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…