ಸುಳ್ಯ ಪ್ರವಾಹರಕ್ಷಣಾ ತಂಡದಿಂದ ಅಪಾಯಕಾರಿ ಮರಗಳ ತೆರವು

September 11, 2019
9:44 PM

ಸುಳ್ಯ: ಸುಳ್ಯ ಆಲೆಟ್ಟಿ ಗ್ರಾಮದ ಎಲಿಕ್ಕಲ ಎಂಬಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಜರಿದು ಬಿಳುವಸ್ಥಿತಿಯಲ್ಲಿದ್ದ 3 ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞ್ಙ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ತೆರವುಗೊಳಿತು.

ಮರತೆರವು ಕಾರ್ಯದಲ್ಲಿ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೋರ್ , ಗೃಹರಕ್ಷಕರಾದ ಜಿ.ಶ್ರೀಧರ,ಲಿಖೀನ್ ರಾಜ್,ನಿತೀನ್ ರಾಜ್ ಭಾಗವಹಿಸಿದರು ಈ ವೇಳೆಗೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್, ಅರಣ್ಯ ರಕ್ಷಕ ಅಧಿಕಾರಿ ಮಂಜುನಾಥ್,ಅರಣ್ಯ ರಕ್ಷಕ ವಾರಿಜ,ಅರಣ್ಯ ವೀಕ್ಷಕರಾದ ಬಾಲಕೃಷ್ಣ, ಮೆಸ್ಕಾಂ ಸಿಬ್ಬಂದಿ ಅನಿಲ್, ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror