ಸುದ್ದಿಗಳು

ಸುಳ್ಯ ಪ್ರವಾಹರಕ್ಷಣಾ ತಂಡದಿಂದ ಅಪಾಯಕಾರಿ ಮರಗಳ ತೆರವು

Share

ಸುಳ್ಯ: ಸುಳ್ಯ ಆಲೆಟ್ಟಿ ಗ್ರಾಮದ ಎಲಿಕ್ಕಲ ಎಂಬಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಜರಿದು ಬಿಳುವಸ್ಥಿತಿಯಲ್ಲಿದ್ದ 3 ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞ್ಙ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ತೆರವುಗೊಳಿತು.

Advertisement

ಮರತೆರವು ಕಾರ್ಯದಲ್ಲಿ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೋರ್ , ಗೃಹರಕ್ಷಕರಾದ ಜಿ.ಶ್ರೀಧರ,ಲಿಖೀನ್ ರಾಜ್,ನಿತೀನ್ ರಾಜ್ ಭಾಗವಹಿಸಿದರು ಈ ವೇಳೆಗೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್, ಅರಣ್ಯ ರಕ್ಷಕ ಅಧಿಕಾರಿ ಮಂಜುನಾಥ್,ಅರಣ್ಯ ರಕ್ಷಕ ವಾರಿಜ,ಅರಣ್ಯ ವೀಕ್ಷಕರಾದ ಬಾಲಕೃಷ್ಣ, ಮೆಸ್ಕಾಂ ಸಿಬ್ಬಂದಿ ಅನಿಲ್, ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

6 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

7 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

7 hours ago

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…

8 hours ago

ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು

ರೈತರಿಗೆ ‘ಎನ್‌ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…

8 hours ago