ಸುಳ್ಯ: ಸುಳ್ಯ ಆಲೆಟ್ಟಿ ಗ್ರಾಮದ ಎಲಿಕ್ಕಲ ಎಂಬಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಜರಿದು ಬಿಳುವಸ್ಥಿತಿಯಲ್ಲಿದ್ದ 3 ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞ್ಙ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ತೆರವುಗೊಳಿತು.
ಮರತೆರವು ಕಾರ್ಯದಲ್ಲಿ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೋರ್ , ಗೃಹರಕ್ಷಕರಾದ ಜಿ.ಶ್ರೀಧರ,ಲಿಖೀನ್ ರಾಜ್,ನಿತೀನ್ ರಾಜ್ ಭಾಗವಹಿಸಿದರು ಈ ವೇಳೆಗೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್, ಅರಣ್ಯ ರಕ್ಷಕ ಅಧಿಕಾರಿ ಮಂಜುನಾಥ್,ಅರಣ್ಯ ರಕ್ಷಕ ವಾರಿಜ,ಅರಣ್ಯ ವೀಕ್ಷಕರಾದ ಬಾಲಕೃಷ್ಣ, ಮೆಸ್ಕಾಂ ಸಿಬ್ಬಂದಿ ಅನಿಲ್, ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.