ಸುಳ್ಯ: ಸುಳ್ಯ ಆಲೆಟ್ಟಿ ಗ್ರಾಮದ ಎಲಿಕ್ಕಲ ಎಂಬಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಜರಿದು ಬಿಳುವಸ್ಥಿತಿಯಲ್ಲಿದ್ದ 3 ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞ್ಙ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ತೆರವುಗೊಳಿತು.
ಮರತೆರವು ಕಾರ್ಯದಲ್ಲಿ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೋರ್ , ಗೃಹರಕ್ಷಕರಾದ ಜಿ.ಶ್ರೀಧರ,ಲಿಖೀನ್ ರಾಜ್,ನಿತೀನ್ ರಾಜ್ ಭಾಗವಹಿಸಿದರು ಈ ವೇಳೆಗೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್, ಅರಣ್ಯ ರಕ್ಷಕ ಅಧಿಕಾರಿ ಮಂಜುನಾಥ್,ಅರಣ್ಯ ರಕ್ಷಕ ವಾರಿಜ,ಅರಣ್ಯ ವೀಕ್ಷಕರಾದ ಬಾಲಕೃಷ್ಣ, ಮೆಸ್ಕಾಂ ಸಿಬ್ಬಂದಿ ಅನಿಲ್, ಉಪಸ್ಥಿತರಿದ್ದರು.
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…